ಅಸೆಂಬ್ಲಿ ವಾರ್​ 2023| ಚಿಕ್ಕಮಗಳೂರು ಜಿಲ್ಲಾ ನೋಟ: ಕಾಫಿ ನಾಡಿನಲ್ಲಿ ಗೆಲ್ಲೋರೆ ಕಿಂಗ್

ಇಂದಿರಾ ಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆ ಚಿಕ್ಕಮಗಳೂರು. ಕಾಫಿನಾಡಲ್ಲಿ ಕಾಂಗ್ರೆಸ್ ನೆಲೆ ಎಷ್ಟು ಭದ್ರವಾಗಿತ್ತು ಎಂಬುದಕ್ಕೆ ಇದೊಂದು ನಿದರ್ಶನ ಸಾಕು. ಆದರೆ ಇದೀಗ ಕಾಂಗ್ರೆಸ್​ನ ಭದ್ರಕೋಟೆ ಶಿಥಿಲಗೊಂಡಿದೆ. ಲೋಕಸಭಾ ಕ್ಷೇತ್ರ ಕೈ ತಪ್ಪಿದೆ. ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ಎಸ್.ಎಂ.ಕೃಷ್ಣ ಅವಧಿಯಲ್ಲಿ ಕಾಂಗ್ರೆಸ್​ನಿಂದ ಈ ಜಿಲ್ಲೆಯ ಮೂವರು ಮಂತ್ರಿಗಳಿದ್ದರು. 2004ರ ನಂತರ ಜಿಲ್ಲೆಯಲ್ಲಿ ಕಾಂಗ್ರೆಸ್ ದುರ್ಬಲವಾಗಿದ್ದು, ಅಂದಿನಿಂದಲೂ ಗತವೈಭವಕ್ಕೆ ಮರಳಲು ಹರಸಾಹಸ ಪಡುತ್ತಿದೆ. ಕೈ ನಾಯಕರು ಚರಿಷ್ಮಾ ಕಳೆದುಕೊಂಡಿದ್ದರೆ ದತ್ತಪೀಠ ಹೋರಾಟದ ಮೂಲಕ … Continue reading ಅಸೆಂಬ್ಲಿ ವಾರ್​ 2023| ಚಿಕ್ಕಮಗಳೂರು ಜಿಲ್ಲಾ ನೋಟ: ಕಾಫಿ ನಾಡಿನಲ್ಲಿ ಗೆಲ್ಲೋರೆ ಕಿಂಗ್