ನಿಶ್ಚಿತಾರ್ಥದ ಬೆನ್ನಲ್ಲೇ ಕೈಕೊಟ್ಟ ವರ: ಮದ್ವೆ ಮುನ್ನ ಗೋವಾ ಭೇಟಿಯ ಕರಾಳತೆ ಬಿಚ್ಚಿಟ್ಟ ವಧು!

ಹಾಸನ: ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡು ಮದುವೆಗೆ ಇನ್ನು ಎರಡು ತಿಂಗಳು ಬಾಕಿ ಇದೆ ಎನ್ನುವಾಗಲೇ ವರನೊಬ್ಬ ವಧುವಿಗೆ ಕೈಕೊಟ್ಟಿರುವ ಘಟನೆ ಹಾಸನದಲ್ಲಿ ನಡೆದಿದ್ದು, ವಧುವಿನ ಕುಟುಂಬ ಇದೀಗ ಪೊಲೀಸ್​ ಠಾಣೆಯ ಮೆಟ್ಟಿಲೇರಿದೆ. ಹಾಸನದ ಬೇಲೂರು ಗ್ರಾಮವೊಂದರ ನಿವಾಸಿ ಕಾವ್ಯಾಗು ಮತ್ತು ಚಿಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಿನ್ನಿಗ ಗ್ರಾಮದ ನಿಶ್ಚಿತ್​ ಸಿ.ಎಸ್​. ಪ್ರೇಮಿಗಳ ದಿನಾಚರಣೆ (ಫೆ.14)ಯಂದು ನಿಶ್ಚಿತಾರ್ಥ ನೇರವೇರಿದೆ. ಇದೇ ಮೇ 09ಕ್ಕೆ ಮದುವೆ ದಿನಾಂಕ ನಿಗದಿಯಾಗಿದ್ದು, ಕಲ್ಯಾಣ ಮಂಟಪವನ್ನು ಕಾಯ್ದಿರಿಸಲಾಗಿದೆ. ಇದನ್ನೂ ಓದಿರಿ: Web Exclusive … Continue reading ನಿಶ್ಚಿತಾರ್ಥದ ಬೆನ್ನಲ್ಲೇ ಕೈಕೊಟ್ಟ ವರ: ಮದ್ವೆ ಮುನ್ನ ಗೋವಾ ಭೇಟಿಯ ಕರಾಳತೆ ಬಿಚ್ಚಿಟ್ಟ ವಧು!