More

    25,26ಕ್ಕೆ ಮುಳ್ಳಯ್ಯನಗಿರಿ ಪ್ರವೇಶಕ್ಕೆ ನಿರ್ಬಂಧ

    ಚಿಕ್ಕಮಗಳೂರು: ಶ್ರೀರಾಮ ಸೇನೆ ಹಮ್ಮಿಕೊಂಡಿರುವ ದತ್ತಮಾಲೆ ಅಭಿಯಾನದ ಅಂಗವಾಗಿ ನ.25ರ ಸಂಜೆ 6ರಿಂದ 26ರಂದು ರಾತ್ರಿ 8ರವರೆಗೆ ಚಿಕ್ಕಮಗಳೂರು ತಾಲೂಕಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳ, ಶ್ರೀ ಗುರುದತ್ತಾತ್ರೇಯ ಪೀಠ, ಐಡಿ ಪೀಠ ಈ ಭಾಗಗಳಿಗೆ ಪ್ರವಾಸಿಗರು, ಯಾತ್ರಾರ್ಥಿಗಳ ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಡಿಸಿ ಡಾ. ಬಗಾದಿ ಗೌತಮ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts