ಹುಲಿ ಉಗುರಿನ ಪ್ರಕರಣ; ಚಿಕ್ಕಮಗಳೂರಿನಲ್ಲಿ ಇಬ್ಬರು ಅರ್ಚಕರು ಅರೆಸ್ಟ್
ಚಿಕ್ಕಮಗಳೂರು: ಕರ್ನಾಟಕದಲ್ಲಿ ಹುಲಿ ಉಗುರಿನ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ವರ್ತೂರು ಸಂತೋಷ್ ಅರೆಸ್ಟ್ ಆದ ಬಳಿಕ ಅನೇಕ ಸೆಲೆಬ್ರಿಟಿಗಳು ಸಂಕಷ್ಟದಲ್ಲಿದ್ದಾರೆ. ಇತ್ತ ಕಾಫಿನಾಡು ಚಿಕ್ಕಮಗಳೂರಿನ ಇಬ್ಬರು ಅಚರ್ಕರು ಹುಲಿ ಉಗುರು ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹುಲಿ ಉಗುರು ಕಾರ್ಯಚರಣೆ ಮುಂದುವರೆದಿದ್ದು, ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು … Continue reading ಹುಲಿ ಉಗುರಿನ ಪ್ರಕರಣ; ಚಿಕ್ಕಮಗಳೂರಿನಲ್ಲಿ ಇಬ್ಬರು ಅರ್ಚಕರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed