ಆಸ್ಪತ್ರೆಗಳಿಗೆ ಅಲೆದರೂ ಚಿಕಿತ್ಸೆ ಸಿಗದೆ ಮಗು ಸಾವು; ಸಿಎಂ ಮನೆ ಬಳಿ ತಂದೆ ಹೋರಾಟ

ಬೆಂಗಳೂರು: ಕರೊನಾ ನಡುವೆ ಸುಮಾರು 10 ಆಸ್ಪತ್ರೆಯನ್ನು ಅಲೆದರೂ ಚಿಕಿತ್ಸೆ ಸಿಗದೆ 1 ತಿಂಗಳ ಮಗುವನ್ನು ಕಳೆದುಕೊಂಡ ತಂದೆ, ಸಿಎಂ ಖಾಸಗಿ ನಿವಾಸ ಧವಳಗಿರಿಯ ಮುಂದೆ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ಆಸ್ಪತ್ರೆಯಲ್ಲಿ ಬೆಡ್​ ಸಿಗದಿದ್ದಕ್ಕೆ ಆತಂಕಗೊಂಡು ಕರೊನಾ ಸೋಂಕಿತನೊಬ್ಬ ಪತ್ನಿ ಮತ್ತು ಮಕ್ಕಳೊಂದಿಗೆ ಮೊನ್ನೆ(ಜು.16), ‘ಸಿಎಂ ಸರ್ ದಯವಿಟ್ಟು ಟ್ರೀಟ್ಮೆಂಟ್​ ಕೊಡ್ಸಿ… ನನಗೆ ಕರೊನಾ ಪಾಸಿಟಿವ್​ ಇದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆಯಲ್ಲಿ ಎಲ್ಲೂ ಬೆಡ್ ಸಿಗುತ್ತಿಲ್ಲ. ಆಂಬುಲೆನ್ಸ್​ ಬರ್ತಿಲ್ಲ… ಸುಸ್ತಾಗ್ತಿದೆ ಆಸ್ಪತ್ರೆಗೆ ಶಿಫ್ಟ್ … Continue reading ಆಸ್ಪತ್ರೆಗಳಿಗೆ ಅಲೆದರೂ ಚಿಕಿತ್ಸೆ ಸಿಗದೆ ಮಗು ಸಾವು; ಸಿಎಂ ಮನೆ ಬಳಿ ತಂದೆ ಹೋರಾಟ