ಮತ್ತೆ ಶಾಲೆಗೆ! ಮಕ್ಕಳ ಅದ್ಧೂರಿ ಸ್ವಾಗತಕ್ಕೆ ಬಿಸಿಯೂಟದಲ್ಲಿ ಸಿಹಿ ಕಡ್ಡಾಯ
ಬೆಂಗಳೂರು: ಬೇಸಿಗೆ ರಜೆ ಅಂತ್ಯವಾಗಿ ರಾಜ್ಯದಲ್ಲಿ ಶಾಲೆಗಳು ಪುನಾರಂಭ ಆಗಲಿವೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಸ್ವಚ್ಚತಾ ಕಾರ್ಯ ಆರಂಭವಾಗಿದೆ. ಶಿಕ್ಷಣ ಇಲಾಖೆ ಶಾಲೆಗಳೀಗೆ ತಳಿರು- ತೋರಣ ಕಟ್ಟಿ ಮಕ್ಕಳಿಗೆ ಹೂ ಸಿಹಿ ನೀಡಿ ಸ್ವಾಗತ ಭರ್ಜರಿ ತಯಾರಿ ನಡೆಸಿದೆ. ಮೇ-31ರಿಂದ ರಾಜ್ಯಾದ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಪುನಾರಂಭಗೊಳ್ಳಲಿದ್ದು ಇಂದು- ನಾಳೆ ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಿ, ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ, ಪ್ರಾರಂಭೋತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶೇ.95ರಷ್ಟು ಪಠ್ಯಪುಸ್ತಕ-ಸಮವಸ್ತ್ರಗಳ ಪೂರೈಕೆ ಏ.11ರಿಂದ ಮೇ 28ರವರೆಗೆ … Continue reading ಮತ್ತೆ ಶಾಲೆಗೆ! ಮಕ್ಕಳ ಅದ್ಧೂರಿ ಸ್ವಾಗತಕ್ಕೆ ಬಿಸಿಯೂಟದಲ್ಲಿ ಸಿಹಿ ಕಡ್ಡಾಯ
Copy and paste this URL into your WordPress site to embed
Copy and paste this code into your site to embed