ನೂತನ ಅಧ್ಯಕ್ಷರಾಗಿ ಪ್ರಕಾಶ್ ಆಯ್ಕೆ

chinmaya

ವಿಜಯವಾಣಿ ಸುದ್ದಿಜಾಲ ಕೊಕ್ಕರ್ಣೆ

ಕಾಡೂರು ಚಿನ್ಮಯ ಯುವಕ ಮಂಡಲದ 2024-25ರ ಸಾಲಿನ ಕಾರ್ಯಕಾರಿ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಪ್ರಕಾಶ್ ಆಚಾರ್ಯ ಹಾಗೂ ಉಪಾಧ್ಯಕ್ಷರಾಗಿ ಪ್ರಶಾಂತ್ ಕಾಡೂರು ಆಯ್ಕೆಯಾದರು.

ಸ್ಥಾಪಕ ಅಧ್ಯಕ್ಷರಾಗಿ ರಾಘವೇಂದ್ರ ಅಮೀನ್, ಗೌರವಾಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಗೌರವ ಸಲಹೆಗಾರರಾಗಿ ವಾಸುದೇವ್ ಶೆಟ್ಟಿ, ಕೃಷ್ಣಯ್ಯ ಆಚಾರ್ಯ, ಶ್ರೀಪತಿ ಉಡುಪ, ಪ್ರಕಾಶ್ ಶೆಟ್ಟಿ, ಆದರ್ಶ್ ಹೆಗ್ಡೆ, ಸಂತೋಷ್ ಶೆಟ್ಟಿ ಬಡಬೆಟ್ಟು, ಕೃಷ್ಣ ಮರಕಾಲ, ಸುಧೀರ್ ಶೆಟ್ಟಿ, ಕಾರ್ಯದರ್ಶಿ ರಾಕೇಶ್ ಕಾಡೂರು, ಜತೆ ಕಾರ್ಯದರ್ಶಿ ಅಭಿಷೇಕ್ ಶೆಟ್ಟಿ, ಕೋಶಾಧಿಕಾರಿ ಗಿರೀಶ್ ಆಚಾರ್ಯ, ಜೊತೆ ಕೋಶಾಧಿಕಾರಿ ಉದಯ ಮುಂಡಾಡಿ, ಕ್ರೀಡಾ ಕಾರ್ಯದರ್ಶಿ ರಾಜೇಶ್ ಕುಲಾಲ್, ಜತೆ ಕ್ರೀಡಾ ಕಾರ್ಯದರ್ಶಿ ರೋಹಿತ್ ಬಡಬೇಟ್ಟು, ಸಾಂಸ್ಕೃತಿಕ ಕಾರ್ಯದರ್ಶಿ ಭಾಸ್ಕರ ಆಚಾರ್ಯ, ಜತೆ ಕಾರ್ಯದರ್ಶಿ ಮಹೇಶ್ ಎನ್, ಸಂಘಟನಾ ಕಾರ್ಯದರ್ಶಿಗಳಾಗಿ ಮಹೇಶ್, ಸಂತೋಷ್ ಕೆಜಿ, ಗಣೇಶ್ ಆಚಾರ್ಯ, ಶಂಕರ್ ಎಂ, ಆಯ್ಕೆಯಾಗಿರುತ್ತಾರೆ.

Share This Article

ಬೇಸಿಗೆಯ ಆರೋಗ್ಯಕ್ಕಾಗಿ ಇವುಗಳಿಗೆ ವಿದಾಯ ಹೇಳಿ! ಇಲ್ಲದಿದ್ದರೆ ಅನಾರೋಗ್ಯಕ್ಕೊಳಗಾಗುವುದು ಖಂಡಿತ Summer Foods

Summer Foods : ಬೇಸಿಗೆ ಕಾಲ ಆರಂಭವಾಗುತ್ತಿದ್ದಂತೆ ದೇಹದ ಉಷ್ಣತೆಯು ಸ್ವಾಭಾವಿಕವಾಗಿ ಹೆಚ್ಚಾಗುತ್ತದೆ. ಆದ್ದರಿಂದ ದೇಹವನ್ನು…

ಈ ಕೆಟ್ಟ ಅಭ್ಯಾಸಗಳು ನಿಮ್ಮ ಮನೆಯ ಶಾಂತಿ, ನೆಮ್ಮದಿ ಕೆಡಿಸುತ್ತವೆ! ಹುಷಾರ್​…Vastu Tips

Vastu Tips:  ನಮ್ಮ ದೈನಂದಿನ ಅಭ್ಯಾಸಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸಹ ನಮ್ಮ ಮನೆಯ ವಾಸ್ತುಗೆ…

ರಾತ್ರಿ ಬಾಯಿ ತೆರೆದು ಮಲಗುವುದು ಆರೋಗ್ಯಕ್ಕೆ ಒಳ್ಳೆಯದಲ್ಲ! ಇಂದೇ ಈ ಅಭ್ಯಾಸ ಬಿಟ್ಟು ಬಿಡಿ.. Sleeping Disorder

Sleeping Disorder : ಸಾಮಾನ್ಯವಾಗಿ ನಿದ್ದೆ ಮಾಡುವಾಗ ಕೆಲವರಿಗೆ  ಬಾಯಿ ತೆರೆದುಕೊಂಡು ಮಲಗುವ ಅಭ್ಯಾಸ ಇರುತ್ತದೆ.…