ಶವ ಪರೀಕ್ಷೆ ಯಾಕೆ ಮಾಡ್ಲಿಲ್ಲ?: ಇಂದ್ರಜಿತ್ ಆರೋಪಕ್ಕೆ ತಿರುಗೇಟುಕೊಟ್ಟ ಚಿರು ಮಾವ
ಬೆಂಗಳೂರು: ಸ್ಯಾಂಡಲ್ವುಡ್ನ ಹಲವು ನಟ-ನಟಿಯರು ಹಾಗೂ ನಿರ್ದೇಶಕರು ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿದ್ದಾರೆ ಎಂದ ಇಂದ್ರಜಿತ್ ಲಂಕೇಶ್, ಇತ್ತೀಚೆಗೆ ಮೃತಪಟ್ಟ ಯುವನಟನ ಶವಪರೀಕ್ಷೆ ಯಾಕೆ ಮಾಡ್ಲಿಲ್ಲ? ಎಂದು ಪ್ರಶ್ನಿಸಿದ್ದರು. ಈ ಮಾತು ಸ್ಯಾಂಡಲ್ವುಡ್ ನಟನ ಸಾವಿನ ಬಗ್ಗೆ ಹೊಸ ಅನುಮಾನ ಹುಟ್ಟು ಹಾಕಿತ್ತು. ಇದರ ಬೆನ್ನಲ್ಲೇ ಇಂದ್ರಜಿತ್ ಆರೋಪಕ್ಕೆ ಸರ್ಜಾ ಫ್ಯಾಮಿಲಿ ತಿರುಗೇಟು ಕೊಟ್ಟಿದೆ. ದಿಗ್ವಿಜಯ ನ್ಯೂಸ್ ಜತೆ ಮಾತನಾಡಿದ ದಿವಂಗತ ಚಿರಂಜೀವಿ ಸರ್ಜಾ ಅವರ ಮಾವ ಸುಂದರ್ ರಾಜ್, ‘ನಾವು ಡಾ.ರಾಜ್ಕುಮಾರ್ ಪಾಲಿಸಿ ಬೆಳೆಸಿಕೊಂಡು ಬಂದವರು, ನಮ್ಮ … Continue reading ಶವ ಪರೀಕ್ಷೆ ಯಾಕೆ ಮಾಡ್ಲಿಲ್ಲ?: ಇಂದ್ರಜಿತ್ ಆರೋಪಕ್ಕೆ ತಿರುಗೇಟುಕೊಟ್ಟ ಚಿರು ಮಾವ
Copy and paste this URL into your WordPress site to embed
Copy and paste this code into your site to embed