ಶವ ಪರೀಕ್ಷೆ ಯಾಕೆ ಮಾಡ್ಲಿಲ್ಲ?: ಇಂದ್ರಜಿತ್​ ಆರೋಪಕ್ಕೆ ತಿರುಗೇಟುಕೊಟ್ಟ ಚಿರು ಮಾವ

ಬೆಂಗಳೂರು: ಸ್ಯಾಂಡಲ್​ವುಡ್​ನ ಹಲವು ನಟ-ನಟಿಯರು ಹಾಗೂ ನಿರ್ದೇಶಕರು ಡ್ರಗ್ಸ್​ ಜಾಲದಲ್ಲಿ ಭಾಗಿಯಾಗಿದ್ದಾರೆ ಎಂದ ಇಂದ್ರಜಿತ್​ ಲಂಕೇಶ್​, ಇತ್ತೀಚೆಗೆ ಮೃತಪಟ್ಟ ಯುವನಟನ ಶವಪರೀಕ್ಷೆ ಯಾಕೆ ಮಾಡ್ಲಿಲ್ಲ? ಎಂದು ಪ್ರಶ್ನಿಸಿದ್ದರು. ಈ ಮಾತು ಸ್ಯಾಂಡಲ್​ವುಡ್​ ನಟನ ಸಾವಿನ ಬಗ್ಗೆ ಹೊಸ ಅನುಮಾನ ಹುಟ್ಟು ಹಾಕಿತ್ತು. ಇದರ ಬೆನ್ನಲ್ಲೇ ಇಂದ್ರಜಿತ್​ ಆರೋಪಕ್ಕೆ ಸರ್ಜಾ ಫ್ಯಾಮಿಲಿ ತಿರುಗೇಟು ಕೊಟ್ಟಿದೆ. ದಿಗ್ವಿಜಯ ನ್ಯೂಸ್​ ಜತೆ ಮಾತನಾಡಿದ ದಿವಂಗತ ಚಿರಂಜೀವಿ ಸರ್ಜಾ ಅವರ ಮಾವ ಸುಂದರ್​ ರಾಜ್​, ‘ನಾವು ಡಾ.ರಾಜ್​ಕುಮಾರ್​ ಪಾಲಿಸಿ ಬೆಳೆಸಿಕೊಂಡು ಬಂದವರು, ನಮ್ಮ … Continue reading ಶವ ಪರೀಕ್ಷೆ ಯಾಕೆ ಮಾಡ್ಲಿಲ್ಲ?: ಇಂದ್ರಜಿತ್​ ಆರೋಪಕ್ಕೆ ತಿರುಗೇಟುಕೊಟ್ಟ ಚಿರು ಮಾವ