ಬಣ್ಣದ ಲೋಕಕ್ಕೆ ಚಿರು ಪುತ್ರ ರಾಯನ್ ರಾಜ್ ಸರ್ಜಾ ಎಂಟ್ರಿ!

ಅಗಲಿದ ನಟ ಚಿರಂಜೀವಿ ಸರ್ಜಾ ಅಭಿನಯದ ಕೊನೆ ಸಿನಿಮಾ ರಾಜಮಾರ್ತಾಂಡ ರಿಲೀಸ್ ಗೆ ಸಜ್ಜಾಗಿದೆ. ಸಿನಿಮಾ ಬಿಡುಗಡೆ ಹಿನ್ನಲೆ, ಚಿತ್ರತಂಡ ಹೊಸಕೆರೆಹಳ್ಳಿಯಲ್ಲಿರೋ ಶ್ರೀ ವರಸಿದ್ದಿ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಗಣಹೋಮ ಮಾಡಿಸಿತು. ನಿರ್ದೇಶಕ ರಾಮ್ ನಾರಾಯಣ್, ನಿರ್ಮಾಪಕ ಶಿವಕುಮಾರ್ ಅವರ ಚಿತ್ರದ ವಿಶೇಷ ಪೂಜೆಗೆ ಬಂದು ಚಿತ್ರ ತಂಡಕ್ಕೆ ಸುಂದರ್ ರಾಜ್ ಶುಭಕೋರಿದರು. ಅಳಿಯ ಚಿರು ಸಿನಿಮಾ ಗೆಲ್ಲಬೇಕು, ಸಿನಿಮಾ ಗೆದ್ರೆ ಚಿರು ಆತ್ಮಕ್ಕೆ ಶಾಂತಿ ಸಿಗುತ್ತೆ ಎಂದರು. ವಿಶೇಷವಾಗಿ ಈ ಚಿತ್ರದ ಮೂಲಕ … Continue reading ಬಣ್ಣದ ಲೋಕಕ್ಕೆ ಚಿರು ಪುತ್ರ ರಾಯನ್ ರಾಜ್ ಸರ್ಜಾ ಎಂಟ್ರಿ!