VIDEO| ವಾರ್ಗಿತ್ತಿಯರ ವಾರ್! ಆಸ್ತಿಗಾಗಿ ನಡು ರಸ್ತೆಯಲ್ಲೇ ಜಡೆ ಜಡೆ ಹಿಡಿದು ಹೊಡೆದಾಡಿಕೊಂಡ ನಾರಿಯರು!
ಚಿತ್ರದುರ್ಗ: ಆಸ್ತಿ ವಿಚಾರಕ್ಕಾಗಿ ದಾಯಾದಿ ಮಹಿಳೆಯರು ಜಗಳ ಆಡಿಕೊಂಡು, ಓರ್ವ ಮಹಿಳೆ ಗಂಭೀರ ಹಲ್ಲೆಗೊಳಗಾಗಿ, ಕೊನೆಯುಸಿರೆಳೆದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪಿ.ಓಬನಹಳ್ಳಿ ಗೊಲ್ಲರಹಟ್ಟಿಯಲ್ಲಿ ಗ್ರಾಮದಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಒಂದೇ ಸರ್ವೆ ನಂಬರ್ನಲ್ಲಿ 5 ಜನ ಆಸ್ತಿ ಹಂಚಿಕೊಂಡಿದ್ದರು. ಅದನ್ನು ಅಧಿಕೃತ ಮಾಡಲೆಂದು ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅಷ್ಟರೊಳಗೆ ದಾಯಾದಿಗಳು ಜಗಳ ಆರಂಭಿಸಿದ್ದಾರೆ. ಒಂದೇ ಮನೆಯ ಸೊಸೆಯಂದಿರಾದ ಮಂಜಮ್ಮ, ಸುಮಕ್ಕ, ನೀಲಮ್ಮ ಮತ್ತು ವಿಶಾಲಾಕ್ಷಿ ನಡುವೆ ಜಗಳ ನಡೆದಿದೆ. ಮಂಜಮ್ಮನನ್ನು ಉಳಿದ ಮೂವರು … Continue reading VIDEO| ವಾರ್ಗಿತ್ತಿಯರ ವಾರ್! ಆಸ್ತಿಗಾಗಿ ನಡು ರಸ್ತೆಯಲ್ಲೇ ಜಡೆ ಜಡೆ ಹಿಡಿದು ಹೊಡೆದಾಡಿಕೊಂಡ ನಾರಿಯರು!
Copy and paste this URL into your WordPress site to embed
Copy and paste this code into your site to embed