More

    ಬೈಕ್ ಸವಾರನ ಸಾವು

    ಚಿತ್ರದುರ್ಗ: ನಗರದ ಹೊರವಲಯದ ಕುಂಚಿಗನಾಳ್ ಕಣಿವೆ ಬಳಿ ಬುಧವಾರ ರಾತ್ರಿ 10ಕ್ಕೆ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾನೆ.

    ಹಾಯ್ಕಲ್ ಗೊಲ್ಲರಹಟ್ಟಿ ರವಿಕುಮಾರ (24) ಮೃತನು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಈತನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತರಾಗಿದ್ದಾನೆ. ಬಡಾವಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts