More

    ನಾಳೆ ಹಿರಿಯೂರಿಗೆ ಡಿಸಿಎಂ

    ಚಿತ್ರದುರ್ಗ: ಉಪಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಎಂ.ಕಾರಜೋಳ ಮೇ 4ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

    ಅಂದು ಮಧ್ಯಾಹ್ನ 1.30ಕ್ಕೆ ಹಿರಿಯೂರಿಗೆ ಆಗಮಿಸಿ 3 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ವಿ.ಶ್ರೀನಿವಾಸ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts