ಚಿತ್ರದುರ್ಗ: ಉಪಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಎಂ.ಕಾರಜೋಳ ಮೇ 4ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಅಂದು ಮಧ್ಯಾಹ್ನ 1.30ಕ್ಕೆ ಹಿರಿಯೂರಿಗೆ ಆಗಮಿಸಿ 3 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ವಿ.ಶ್ರೀನಿವಾಸ್ ತಿಳಿಸಿದ್ದಾರೆ.
ಚಿತ್ರದುರ್ಗ: ಉಪಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಎಂ.ಕಾರಜೋಳ ಮೇ 4ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಅಂದು ಮಧ್ಯಾಹ್ನ 1.30ಕ್ಕೆ ಹಿರಿಯೂರಿಗೆ ಆಗಮಿಸಿ 3 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ವಿ.ಶ್ರೀನಿವಾಸ್ ತಿಳಿಸಿದ್ದಾರೆ.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani