ಚಿತ್ರದುರ್ಗ: ಜಿಲ್ಲೆಯಲ್ಲಿ ಕೂಡಲೇ ತೊಗರಿ, ಕಡಲೆ ಹಾಗೂ ಶೇಂಗಾ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಆಗ್ರಹಿಸಿ ರೈತ ಸಂಘದ ಮುಖಂಡರು ಕೃಷಿ ಸಚಿವ ಪಾಟೀಲ್ ಚಿತ್ರದುರ್ಗದಲ್ಲಿ ಭಾನುವಾರ ಮನವಿ ಸಲ್ಲಿಸಿದರು.
ಸಂಘದ ಜಿಲ್ಲಾಧ್ಯಕ್ಷ ಸುರೇಶ್ಬಾಬು, ಮುಖಂಡರಾದ ಟಿ.ನುಲೇನೂರು ಶಂಕ್ರಪ್ಪ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಮತ್ತಿತರರು ಇದ್ದರು.