ಚಿತ್ರದುರ್ಗದಲ್ಲಿ ನಾಟಕ ಸಪ್ತಾಹ

blank

ಚಿತ್ರದುರ್ಗ: ಜಿಲ್ಲಾಡಳಿತ ವತಿಯಿಂದ ಚಿತ್ರದುರ್ಗ ತರಾಸು ರಂಗಮಂದಿರದಲ್ಲಿ ಶನಿವಾರ ಐದು ದಿನಗಳ ನಾಟಕ ಸಪ್ತಾಹ ಸಮಾರಂಭಕ್ಕೆ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಚಾಲನೆ ನೀಡಿದರು.

ನಾಟ್ಯಸಂಜೆ ನೃತ್ಯ ಕಲಾಕೇಂದ್ರದ ಸಂಜನಾ, ನೇಹಾ ಭರತನಾಟ್ಯ ಪ್ರದರ್ಶಿಸಿದರು.

ಎಡಿಸಿ ಸಂಗಪ್ಪ, ಲೇಖಕ ಜಿ.ಎಸ್.ಉಜ್ಜಿನಪ್ಪ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಇತರರಿದ್ದಾರೆ.

Share This Article

ಶ್ರಾವಣ ಮಾಸದಲ್ಲಿ ಕ್ಷೌರ ಮಾಡಿಸಬಾರದು.. ಇದರ ಹಿಂದಿದೆ ವೈಜ್ಞಾನಿಕ ಕಾರಣ..! Shravan

Shravan: ಭಾರತೀಯ ಸಂಸ್ಕೃತಿಯಲ್ಲಿ, ಸಾವನ್ ಮಾಸವನ್ನು ಶಿವನ ಪವಿತ್ರ ತಿಂಗಳು ಎಂದು ಪರಿಗಣಿಸಲಾಗುತ್ತದೆ. ಧಾರ್ಮಿಕವಾಗಿ, ಜನರು…

ಮಳೆಗಾದಲ್ಲಿ ಮೊಸರು ತಿನ್ನಬೇಕೇ? ಬೇಡವೇ? ಇಲ್ಲಿದೆ ಆರೋಗ್ಯಕರ ಮಾಹಿತಿ… curd

ಬೆಂಗಳೂರು: ( curd )  ಮೊಸರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದಾಗ್ಯೂ, ಮಳೆಗಾಲದಲ್ಲಿ…