More

    ಆಹಾರ ಧಾನ್ಯಗಳ ಕಿಟ್ ವಿತರಣೆ

    ಚಿತ್ರದುರ್ಗ: ಮಠದ ಕುರುಬರಹಟ್ಟಿ ಬಸವೇಶ್ವರ ವಿದ್ಯಾಸಂಸ್ಥೆಯಲ್ಲಿ ಅಂಗವಿಕಲರು ಮತ್ತು ಹಿರಿಯ ನಾಗರಿಕರಿಗೆ ಶುಕ್ರವಾರ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಲಾಯಿತು.

    ಉದ್ಯಮಿಗಳಾದ ಅಜಿತ್‌ಜೈನ್, ರಾಣಿ, ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆ ಅಧ್ಯಕ್ಷ ನರೇನಹಳ್ಳಿ ಅರುಣ್‌ಕುಮಾರ್, ಉಮಾ, ಮಂಜುನಾಥ್ ನಾಡರ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts