ಚಿತ್ರದುರ್ಗ: ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿ ತುರುವನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾ.6ರ ಬೆಳಗ್ಗೆ 10ಕ್ಕೆ ಜಿಲ್ಲಾ ಪಂಚಾಯಿತಿ ವತಿಯಿಂದ ನೇತ್ರ ತಪಸಣಾ ಮತ್ತು ಚಿಕಿತ್ಸಾ ಉಚಿತ ಶಿಬಿರ ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಹರಕೆರೆ ಶಂಕರ ಕಣ್ಣಿನ ಆಸ್ಪತ್ರೆ (08182-222099) ಅಥವಾ ಮೊ: 9663899144ನ್ನು ಸಂಪರ್ಕಿಸಬಹುದಾಗಿದೆ.