ನಾಟಕ ಸಪ್ತಾಹಕ್ಕೆ ನಾಳೆ ಚಾಲನೆ

blank

ಚಿತ್ರದುರ್ಗ: ಜಿಲ್ಲೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತ ಜ.4ರಿಂದ 10ರ ವರೆಗೆ ನಾಟಕ ಸಪ್ತಾಹವನ್ನು ಆಯೋಜಿಸಿದೆ.

ಜಿಲ್ಲೆಯ ಕಲಾವಿದರ ಪ್ರತಿಭೆಗಳ ಅನಾವರಣಕ್ಕೆ ವೇದಿಕೆ ಒದಗಿಸುವುದು, ಐತಿಹಾಸಿಕ ಪರಂಪರೆಯನ್ನು ಬಿಂಬಿಸುವ ಉದ್ದೇಶದೊಂದಿಗೆ ಈ ಸಪ್ತಾ ಹ ನಡೆಯಲಿದೆ.

ಸಾಮಾಜಿಕ, ಪೌರಾಣಿಕ ಜತೆಗೆ ಐತಿಹಾಸಿಕ ನಾಟಕಗಳ ಪ್ರದರ್ಶನವಿದ್ದು, ಪೊಲೀಸ್ ಇಲಾಖೆ ಹಾಗೂ ವಕೀಲರ ಸಂಘ, ಸಾಣೇಹಳ್ಳಿ ಶಿವಸಂಚಾರ ತಂಡ, ವಿವಿಧ ಜಿಲ್ಲೆಗಳ ರಂಗಸಮೂಹದ ವಿದ್ಯಾರ್ಥಿಗಳು, ರಂಗ ಸಂಚಾರಿ ಘಟಕದವರು ನಾಟಕಗಳಲ್ಲಿ ಅಭಿನಯಿಸಲಿದ್ದಾರೆ.

4, 5, 8, 9 ಮತ್ತು 10ರಂದು ಸಂಜೆ 6ಕ್ಕೆ ತ.ರಾ.ಸು.ರಂಗಮಂದಿರ ಹಾಗೂ 6 ಮತ್ತು 7ರಂದು ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ನಾಟಕಗಳು ಪ್ರದರ್ಶನಗೊಳ್ಳಲಿವೆ.

Share This Article

ಚಿಕ್ಕ ಮಕ್ಕಳು ಹಗಲಲ್ಲಿ ಅಧಿಕ ನಿದ್ರಿಸಲು ಇದೇ ಕಾರಣವಂತೆ! ವೈದ್ಯರು ಹೇಳೊದೇನು? | Children Sleep

Children Sleep: ಸಾಮಾನ್ಯವಾಗಿ ಹುಟ್ಟಿನಿಂದ 6 ತಿಂಗಳವರೆಗೆ, ಮಕ್ಕಳು ಯಾವಾಗ ಮಲಗುತ್ತಾರೆ ಮತ್ತು ಯಾವಾಗ ಎಚ್ಚರಗೊಳ್ಳುತ್ತಾರೆ…

ಇವುಗಳ ಜೊತೆ ಮುಲ್ತಾನಿ ಮೆಟ್ಟಿ ಫೇಸ್‌ ಪ್ಯಾಕ್‌ ಮಾಡಿ ಮುಖಕ್ಕೆ ಹಚ್ಚಿ, ರಿಸಲ್ಟ್‌ ನೀವೇ ನೋಡಿ! Skin Care

Skin Care : ತ್ವಚೆಯ ಆರೈಕೆಯಲ್ಲಿ ನಾವು ನೈಸರ್ಗಿಕವಾಗಿ ಬಳಸುವ ಮುಲ್ತಾನಿ ಮಿಟ್ಟಿ ಕೂಡ ಒಂದು.…