ಚಿತ್ರದುರ್ಗ: ಸರಸ್ವತಿಪುರಂ ಉದ್ಯಾನದಲ್ಲಿ ಹಿಮಂತ ಮಹಿಳಾ ವಿಕಾಸ ಸಂಸ್ಥೆ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ಆರೋಗ್ಯ ಹಾಗೂ ಕಾನೂನು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವಕೀಲೆ ಡಿ.ಕೆ.ಶೀಲಾ, ಜಿಪಂ ಮಾಜಿ ಅಧ್ಯಕ್ಷೆ ಶಾಂತಮ್ಮ, ಸಂಸ್ಥೆ ಕಾರ್ಯದರ್ಶಿ ಎಚ್.ಎನ್.ವರಲಕ್ಷ್ಮಿ, ಜಿಪಂ ಮಾಜಿ ಸದಸ್ಯೆ ಆರತಿ ಶಿವಮೂರ್ತಿ, ಡಾ.ಉಷಾಕಿರಣ್, ನಗರಸಭೆ ವ್ಯವಸ್ಥಾಪಕಿ ಮಂಜುಳಾ ಇದ್ದರು.