ಚಿತ್ರದುರ್ಗ-ಶಿರಡಿ ನಡುವೆ ಮತ್ತೆ ರೈಲು ಸಂಚಾರ

blank

ಚಿತ್ರದುರ್ಗ : ಕೆಲ ಕಾರಣಗಳಿಂದಾಗಿ ಸ್ಥಗಿತಗೊಂಡಿದ್ದ ಮೈಸೂರು-ಶಿರಡಿ ಸಾಯಿನಗರ ನಡುವಿನ ರೈಲು ಸಂಚಾರ ಮತ್ತೆ ಆರಂಭವಾಗಿದೆ.

blank

ಮೈಸೂರಿಂದ ಭಾನುವಾರ ಸಂಜೆ 5.30 ಕ್ಕೆ ರೈಲು ಹೊರಡಲಿದೆ. ಸೋಮವಾರ ಮಧ್ಯಾಹ್ನ 12.35 ಚಿತ್ರದುರ್ಗದಿಂದ ಹೊರಟು ಶಿರಡಿ ಸಾಯಿ ನಗರವನ್ನು ಮಂಗಳವಾರ ಬೆಳಗ್ಗೆ 11.15ಕ್ಕೆ ಸೇರಲಿದೆ.

ಅಲ್ಲಿಂದ 11.55ಕ್ಕೆ ಹೊರಡುವ ರೈಲು ಚಿತ್ರದುರ್ಗಕ್ಕೆ ಬುಧವಾರ ಬೆಳಗ್ಗೆ 7.30ಕ್ಕೆ ಬರಲಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈಲ್ವೆ ಹೋರಾಟ ಸಮಿತಿ ಸದಸ್ಯ ಡಿ.ಆರ್.ಓಂಪ್ರಕಾಶ್ ತಿಳಿಸಿದ್ದಾರೆ.

Share This Article

ನಿಮ್ಮ ಕನಸಿನಲ್ಲಿ ಗಿಳಿ, ಗೂಬೆ, ನವಿಲು ಕಾಣಿಸಿಕೊಂಡಿದ್ಯಾ? ಈ ಪಕ್ಷಿಗಳಿಂದ ಬರಲಿದ್ಯಾ ಅದೃಷ್ಟ.. dreams

dreams: ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕನಸುಗಳು ಬಹಳ ಮುಖ್ಯ. ಕನಸಿನಲ್ಲಿ ಗಿಳಿ, ಗೂಬೆ, ನವಿಲು ಮುಂತಾದ…

ಪ್ರತಿದಿನ ಊಟಕ್ಕೆ ಗರಿಗರಿ ಹಪ್ಪಳ ಬೇಕಾ? ಹಾಗಿದ್ರೆ ಆರೋಗ್ಯ ಬಗ್ಗೆ ಇರಲಿ ಎಚ್ಚರ..papad

papad: ಹಪ್ಪಳಗಳನ್ನು ಊಟದಲ್ಲಿ ರುಚಿ ಇರಲಿ ಎಂಬ ಕಾರಣಕ್ಕೆ ಬಳಸುತ್ತಾರೆ. ಹಾಗಾಗಿ ಊಟಕ್ಕೆ ರುಚಿ ಇದೆ…

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…