More

    ಜೆಡಿಎಸ್ ಟಿಕೆಟ್ ತಪ್ಪಿದ್ರೂ ಸ್ಪರ್ಧೆ

    ಚಿತ್ರದುರ್ಗ: ಜೂನ್‌ನಲ್ಲಿ ನಡೆಯುವ ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ ಎಂದು ಜೆಡಿಎಸ್ ಮುಖಂಡ ರಮೇಶ್‌ಬಾಬು ಹೇಳಿದರು.

    ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷದಿಂದ ಟಿಕೆಟ್ ಕೈ ತಪ್ಪಿದರೆ ಬೇರೆ ಪಕ್ಷದಿಂದ ಸ್ಪರ್ಧಿಸುವುದು ಖಚಿತ ಎಂದು ಹೇಳಿದರು. ಕ್ಷೇತ್ರದಲ್ಲಿ ಒಟ್ಟು 1 ಲಕ್ಷ ಪದವೀಧರ ಮತದಾರರಿದ್ದು, ಹೊಸ ನೋಂದಾಣಿಗೆ ಇನ್ನು ಅವಕಾಶವಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts