More

    ಅವನು ಜೈಲ್​ನಿಂದ ಹೊರಬಂದರೆ ಕೈ-ಕಾಲು ಕಡಿಯುತ್ತೇನೆ: ಕೊರಗಜ್ಜನ ಕ್ಷೇತ್ರ ಅಪವಿತ್ರಗೊಳಿಸಿದ ಆರೋಪಿ ವಿರುದ್ಧ ಕ್ರಿಶ್ಚಿಯನ್ ವ್ಯಕ್ತಿಯ ವಾರ್ನಿಂಗ್

    ಮಂಗಳೂರು: ದಕ್ಷಿಣಕನ್ನಡ ಹೆಸರಾಂತ ಹಾಗೂ ಕಾರ್ಣಿಕದ ಕೊರಗಜ್ಜನ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಯ ವಿರುದ್ಧ ಇದೀಗ ಕ್ರಿಶ್ಚಿಯನ್ ವ್ಯಕ್ತಿಯೊಬ್ಬರು ಗುಡುಗಿದ್ದು, ಭಾರಿ ಎಚ್ಚರಿಕೆಯನ್ನೇ ನೀಡಿದ್ದಾರೆ. ಜೈಲಿನಲ್ಲಿರುವ ಆರೋಪಿ ಹೊರಗೆ ಬಂದರೆ ಆತನ ಕೈ-ಕಾಲು ಕಡಿಯುತ್ತೇನೆ ಎಂಬುದಾಗಿ ಹೇಳಿದ್ದಾರೆ.

    ಕೊರಗಜ್ಜ ಕ್ಷೇತ್ರವನ್ನು ಅಪವಿತ್ರಗೊಳಿಸಿದ್ದ ಆರೋಪದ ಮೇಲೆ ಉಳ್ಳಾಲದ ಮಿತ್ರನಗರ ನಿವಾಸಿ ದೇವದಾಸ್ ದೇಸಾಯಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದರು. ಆ ಆರೋಪಿ ವಿರುದ್ಧ ರೋಶನ್ ಡಿಸೋಜ ಎಂಬವರು ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಇದನ್ನೂ ಓದಿ: ಬೆಂಗಳೂರಿನಲ್ಲಿ ಹುಟ್ಟುವ ಮಕ್ಕಳು, ರಸ್ತೆಗಿಳಿಯುವ ವಾಹನಗಳ ನಡುವೆ ಸ್ಪರ್ಧೆ ನಡೆದರೆ…: ಸಿಎಂ ಬೊಮ್ಮಾಯಿ ಹೇಳಿದ್ದೇನು?

    ಮಂಗಳೂರು ನಗರದ 18 ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿದ್ದ ಆರೋಪಿ ದೇವದಾಸ್, ಕ್ರಿಶ್ಚಿಯನ್ ಧರ್ಮದ ಅನುಯಾಯಿ ಆಗಿದ್ದ. ಇಂಥವನಿಂದ ನಿಜವಾದ ಕ್ರೈಸ್ತರಿಗೆ ಬೇಸರವಾಗಿದೆ. ಇದೆಲ್ಲ ನ್ಯೂಲೈಫ್ ಪಂಥದವರ ಅವಾಂತರ ಎಂದು ಹೇಳಿರುವ ರೋಶನ್​, ದೇವದಾಸ್​ಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ಆತ ಜೈಲಿನಿಂದ ಹೊರಗೆ ಬಂದರೆ ಅವನ ಕೈ-ಕಾಲು ಕಡಿಯುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನೀನೇ ಸಾಕಿದ ಗಿಣಿ ನಿನ್ನ ಹದ್ದಾಗಿ ಕುಕ್ಕಿತಲ್ಲೋ..; ಆರ್​ಟಿಐ ಕಾರ್ಯಕರ್ತನನ್ನೇ ಇಕ್ಕಟ್ಟಿಗೆ ಸಿಲುಕಿಸಿದ ಮಹಿಳಾ ಅಧಿಕಾರಿ!?

    ಇದು ವಾಟ್ಸ್​ಆ್ಯಪ್​ ಅಡ್ಮಿನ್ಸ್​ ಓದಲೇಬೇಕಾದ ವಿಚಾರ; ಗ್ರೂಪ್​ ಸದಸ್ಯರ ಪೋಸ್ಟ್​ಗಳಿಗೆ ಸಂಬಂಧಿಸಿದಂತೆ ಮತ್ತದೇ ಆದೇಶ ಪುನರುಚ್ಚಾರ..

    ರಾತ್ರಿ ವೇಳೆ ಹೀಗಾದರೆ ಅದು ರೂಪಾಂತರಿ ವೈರಸ್​ ಒಮಿಕ್ರಾನ್​ನ ರೋಗಲಕ್ಷಣ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts