ಸ್ನೇಹಿತನ ಮನೆಯಲ್ಲೇ ಸಿಐಡಿ ಡಿವೈಎಸ್ಪಿ ನೇಣಿಗೆ ಶರಣಾಗಿದ್ದೇಕೆ? ನಿನ್ನೆ ರಾತ್ರಿ ನಡೆದಿದ್ದೇನು?
ಬೆಂಗಳೂರು: ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕು ಪಡೆದುಕೊಂಡಿದ್ದು, ಸದ್ಯದ ಮಾಹಿತಿ ಪ್ರಕಾರ ಲಕ್ಷ್ಮೀ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಬುಧವಾರ ರಾತ್ರಿ ಆತ್ಮಹತ್ಯೆಗು ಮುನ್ನ ಏನೇನು ನಡೆಯಿತು ಎಂಬುದರ ಡಿಟೇಲ್ಸ್ ಇಲ್ಲಿದೆ. ಮೊದಲನೇಯದಾಗಿ ಬುಧವಾರ ರಾತ್ರಿ 10 ಗಂಟೆಗೆ ಅನ್ನಪೂರ್ಣೇಶ್ವರಿ ನಗರದ ವಿನಾಯಕ ಲೇಔಟ್ನ ಪರಿಚಯಸ್ಥರ ಮನೆಯಲ್ಲಿ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿತು. 2012ರಲ್ಲೇ ನವೀನ್ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದ ಲಕ್ಷ್ಮೀ ಅವರಿಗೆ ದಿನ ಕಳೆದಂತೆ ಗಂಡನ ಜತೆ ವೈಮಸ್ಸು … Continue reading ಸ್ನೇಹಿತನ ಮನೆಯಲ್ಲೇ ಸಿಐಡಿ ಡಿವೈಎಸ್ಪಿ ನೇಣಿಗೆ ಶರಣಾಗಿದ್ದೇಕೆ? ನಿನ್ನೆ ರಾತ್ರಿ ನಡೆದಿದ್ದೇನು?
Copy and paste this URL into your WordPress site to embed
Copy and paste this code into your site to embed