ಊಟಕ್ಕೆಂದು ಪರಿಚಯಸ್ಥರ ಮನೆಗೆ ಹೋದ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಶರಣು..!
ಬೆಂಗಳೂರು: ಸಿಐಡಿ ಮಹಿಳಾ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಲಕ್ಷ್ಮೀ ವಿ.(33) ನೇಣಿಗೆ ಶರಣಾದ 2014ರ ಬ್ಯಾಚ್ನ ಕೆಪಿಎಸ್ಸಿ ಅಧಿಕಾರಿ. 2017ರಲ್ಲಿ ನೇಮಕವಾಗಿದ್ದ ಲಕ್ಷ್ಮೀ ಅವರು ಸದ್ಯ ಸಿಐಡಿ ಡಿಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಸಾಲ ತೀರಿಸಿದರೂ ತಗ್ಗಲಿಲ್ಲ ಹೊರೆ: ಸಾಫ್ಟ್ವೇರ್ ತಂದ ಫಜೀತಿ, ಭೋಜಾ ತೆರವಿಗಾಗಿ ಪರದಾಟ ನಿನ್ನೆ ರಾತ್ರಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದರು. ಈ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಲಕ್ಷ್ಮೀ ಅವರ ಆತ್ಮಹತ್ಯೆ … Continue reading ಊಟಕ್ಕೆಂದು ಪರಿಚಯಸ್ಥರ ಮನೆಗೆ ಹೋದ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಶರಣು..!
Copy and paste this URL into your WordPress site to embed
Copy and paste this code into your site to embed