ಊಟಕ್ಕೆಂದು ಪರಿಚಯಸ್ಥರ ಮನೆಗೆ ಹೋದ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಶರಣು..!

ಬೆಂಗಳೂರು: ಸಿಐಡಿ ಮಹಿಳಾ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ಲಕ್ಷ್ಮೀ ವಿ.(33) ನೇಣಿಗೆ ಶರಣಾದ 2014ರ ಬ್ಯಾಚ್​ನ ಕೆಪಿಎಸ್​ಸಿ ಅಧಿಕಾರಿ. 2017ರಲ್ಲಿ ನೇಮಕವಾಗಿದ್ದ ಲಕ್ಷ್ಮೀ ಅವರು ಸದ್ಯ ಸಿಐಡಿ ಡಿಎಸ್​ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಸಾಲ ತೀರಿಸಿದರೂ ತಗ್ಗಲಿಲ್ಲ ಹೊರೆ: ಸಾಫ್ಟ್​ವೇರ್ ತಂದ ಫಜೀತಿ, ಭೋಜಾ ತೆರವಿಗಾಗಿ ಪರದಾಟ ನಿನ್ನೆ ರಾತ್ರಿ ಪರಿಚಯಸ್ಥರ ಮನೆಗೆ ಊಟಕ್ಕೆಂದು ಹೋಗಿದ್ದರು. ಈ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಲಕ್ಷ್ಮೀ ಅವರ ಆತ್ಮಹತ್ಯೆ … Continue reading ಊಟಕ್ಕೆಂದು ಪರಿಚಯಸ್ಥರ ಮನೆಗೆ ಹೋದ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಶರಣು..!