ಸಿಐಡಿ ಡಿವೈಎಸ್​ಪಿ ಲಕ್ಷ್ಮೀ ಆತ್ಮಹತ್ಯೆ ಕೇಸ್​: ಇಬ್ಬರ ಮೇಲೆ ತಂದೆಯ ಅನುಮಾನ..!

ಬೆಂಗಳೂರು: ಆತ್ಮಹತ್ಯೆಗೆ ಶರಾಣದ ಡಿವೈಎಸ್ಪಿ ಲಕ್ಷ್ಮೀ ಅವರು ಕೋಲಾರ ಮೂಲದವರಾಗಿದ್ದಾರೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿಮ ತುರುವಾಲಟ್ಟಿ ಗ್ರಾಮದವರು. ತಂದೆ ವೆಂಕಟೇಶಪ್ಪ ಡಿಸಿಸಿ ಬ್ಯಾಂಕ್​ನಲ್ಲಿ ಮ್ಯಾನೇಜರ್ ಆಗಿದ್ದು, ಮಗಳ ಸಾವು ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆಗೆ ಶರಣಾದ ಲಕ್ಷ್ಮೀ ಕಳೆದ ಎಂಟು ವರ್ಷಗಳ ಹಿಂದೆ ಪೋಷಕರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಕಾರಣ ಪೋಷಕರಿಂದ ದೂರ ಇದ್ದರು ಎನ್ನಲಾಗಿದೆ. ಅಲ್ಲದೆ ಸದ್ಯ ಪೋಷಕರಿಂದ ದೂರವಿದ್ದ ಲಕ್ಷ್ಮೀ ಬೆಂಗಳೂರಿನಲ್ಲಿ ವಾಸವಾಗಿದ್ದರು. ಇನ್ನು ಮದ್ಯಾಹ್ನ 3 ಗಂಟೆ ಸುಮಾರಿಗೆ ಸ್ವಗ್ರಾಮ … Continue reading ಸಿಐಡಿ ಡಿವೈಎಸ್​ಪಿ ಲಕ್ಷ್ಮೀ ಆತ್ಮಹತ್ಯೆ ಕೇಸ್​: ಇಬ್ಬರ ಮೇಲೆ ತಂದೆಯ ಅನುಮಾನ..!