ಡಬಲ್​ ಮರ್ಡರ್​ ಶವಗಳನ್ನು ಶವಾಗಾರಕ್ಕೆ ಸಾಗಿಸಿ ಮನೆಗೆ ಬಂದ ಸಿಪಿಐಗೆ ಹೃದಯಾಘಾತ

ಶಿವಮೊಗ್ಗ: ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸಾಗರ ಗ್ರಾಮಾಂತರ ಠಾಣೆ ಸರ್ಕಲ್ ಇನ್​ಸ್ಪೆಕ್ಟರ್​ ಸುನೀಲ್ ಕುಮಾರ್​ಗೆ ಹೃದಯಾಘಾತವಾಗಿದೆ. ಶನಿವಾರ ತಡರಾತ್ರಿ ಬ್ಯಾಕೋಡು ಗ್ರಾಮದಲ್ಲಿ ಜೋಡಿ ಕೊಲೆ ನಡೆದಿತ್ತು. ಈ ಪ್ರಕರಣ ಸಂಬಂಧ ಪರಿಶೀಲನೆಗೆ ತೆರಳಿದ್ದ ಸುನೀಲ್​ ಕುಮಾರ್​, ಶವಗಳನ್ನು ಶವಾಗಾರಕ್ಕೆ‌ ಸಾಗಿಸಿ ಭಾನುವಾರ ಬೆಳಗ್ಗೆ 6 ಗಂಟೆಗೆ ಮನೆಗೆ ಬಂದಿದ್ದರು. ಇದನ್ನೂ ಓದಿರಿ ಡ್ರಗ್ಸ್​ ಕೇಸ್​: ಜಮೀರ್​ಗೆ ಹಿಗ್ಗಾಮುಗ್ಗಾ ಜಾಡಿಸಿದ ಸಚಿವ ಸುಧಾಕರ್​ ಜೋಡಿ ಕೊಲೆಯಲ್ಲಿ ಸತ್ತವರ ಶವಗಳನ್ನು ಶವಾಗಾರಕ್ಕೆ ಸಾಗಿಸಿ ಮನೆಗೆ ಬಂದ ಸಿಪಿಐ ಸುನೀಲ್​ … Continue reading ಡಬಲ್​ ಮರ್ಡರ್​ ಶವಗಳನ್ನು ಶವಾಗಾರಕ್ಕೆ ಸಾಗಿಸಿ ಮನೆಗೆ ಬಂದ ಸಿಪಿಐಗೆ ಹೃದಯಾಘಾತ