ಡಬಲ್ ಮರ್ಡರ್ ಶವಗಳನ್ನು ಶವಾಗಾರಕ್ಕೆ ಸಾಗಿಸಿ ಮನೆಗೆ ಬಂದ ಸಿಪಿಐಗೆ ಹೃದಯಾಘಾತ
ಶಿವಮೊಗ್ಗ: ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸಾಗರ ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಸುನೀಲ್ ಕುಮಾರ್ಗೆ ಹೃದಯಾಘಾತವಾಗಿದೆ. ಶನಿವಾರ ತಡರಾತ್ರಿ ಬ್ಯಾಕೋಡು ಗ್ರಾಮದಲ್ಲಿ ಜೋಡಿ ಕೊಲೆ ನಡೆದಿತ್ತು. ಈ ಪ್ರಕರಣ ಸಂಬಂಧ ಪರಿಶೀಲನೆಗೆ ತೆರಳಿದ್ದ ಸುನೀಲ್ ಕುಮಾರ್, ಶವಗಳನ್ನು ಶವಾಗಾರಕ್ಕೆ ಸಾಗಿಸಿ ಭಾನುವಾರ ಬೆಳಗ್ಗೆ 6 ಗಂಟೆಗೆ ಮನೆಗೆ ಬಂದಿದ್ದರು. ಇದನ್ನೂ ಓದಿರಿ ಡ್ರಗ್ಸ್ ಕೇಸ್: ಜಮೀರ್ಗೆ ಹಿಗ್ಗಾಮುಗ್ಗಾ ಜಾಡಿಸಿದ ಸಚಿವ ಸುಧಾಕರ್ ಜೋಡಿ ಕೊಲೆಯಲ್ಲಿ ಸತ್ತವರ ಶವಗಳನ್ನು ಶವಾಗಾರಕ್ಕೆ ಸಾಗಿಸಿ ಮನೆಗೆ ಬಂದ ಸಿಪಿಐ ಸುನೀಲ್ … Continue reading ಡಬಲ್ ಮರ್ಡರ್ ಶವಗಳನ್ನು ಶವಾಗಾರಕ್ಕೆ ಸಾಗಿಸಿ ಮನೆಗೆ ಬಂದ ಸಿಪಿಐಗೆ ಹೃದಯಾಘಾತ
Copy and paste this URL into your WordPress site to embed
Copy and paste this code into your site to embed