ಭಾರತದ ಕೋರ್ಟ್​ಗಳು ಶಿಥಿಲ ಕಟ್ಟಡಗಳಲ್ಲಿ ಕೆಲಸ ಮಾಡುತ್ತಿವೆ: ಸಿಜೆಐ ಅಸಮಾಧಾನ

ಔರಂಗಾಬಾದ್​​: ಭಾರತದಲ್ಲಿ ನ್ಯಾಯಾಂಗಕ್ಕೆ ಮೂಲಸೌಕರ್ಯ ಒದಗಿಸುವಲ್ಲಿ ಸರ್ಕಾರಗಳು ಸಾಕಷ್ಟು ಆಸಕ್ತಿ ತೋರುತ್ತಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನ್​.ವಿ.ರಮಣ ಹೇಳಿದ್ದಾರೆ. ಕೇಂದ್ರ ಕಾನೂನು ಸಚಿವ ಕಿರೆಣ್​ ರಿಜಿಜು ಅವರ ಮುಂದೆಯೇ ಸಿಜೆಐ ಈ ಕಳಕಳಿ ವ್ಯಕ್ತಪಡಿಸಿದ್ದಾರೆ. ಇಂದು(ಅ.23) ಬಾಂಬೆ ಹೈಕೋರ್ಟ್​ನ ಔರಂಗಾಬಾದ್​ ಪೀಠದ ಅನೆಕ್ಸ್​ ಕಟ್ಟಡದ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಸಿಜೆಐ ಅವರು, ನ್ಯಾಯಾಂಗಕ್ಕೆ ಉತ್ತಮ ಮೂಲಸೌಕರ್ಯ ಲಭ್ಯವಿಲ್ಲದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. “ಭಾರತದಲ್ಲಿ ನ್ಯಾಯಾಂಗಕ್ಕೆ ಮೂಲಸೌಕರ್ಯ ಒದಗಿಸುವುದು ಯಾವಾಗಲೂ ನಂತರದ ಚಿಂತನೆಯಾಗಿಬಿಟ್ಟಿದೆ. ಈ ಮನಸ್ಥಿತಿಯ ಕಾರಣದಿಂದಾಗಿ … Continue reading ಭಾರತದ ಕೋರ್ಟ್​ಗಳು ಶಿಥಿಲ ಕಟ್ಟಡಗಳಲ್ಲಿ ಕೆಲಸ ಮಾಡುತ್ತಿವೆ: ಸಿಜೆಐ ಅಸಮಾಧಾನ