ಹಾಸನದಲ್ಲಿ ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಜೆಡಿಎಸ್ ಬೆಂಬಲಿಗರಿಂದ ಕಲ್ಲು ತೂರಾಟ..!
ಹಾಸನ: ಹಾಸನದಲ್ಲಿ ರಾಜಕೀಯ ದ್ವೇಷ ತಾರಕಕ್ಕೇರಿದ್ದು, ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಅರಸೀಕೆರೆ ತಾಲೂಕಿನ ಕಣಕಟ್ಟೆ ರಾಂಪುರ ಗ್ರಾಮದಲ್ಲಿ ನಡೆದಿದೆ. ರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಹಾಗೂ ಬೆಂಬಲಿಗರ ವಿರುದ್ಧ ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿಬಂದಿದೆ. ಬಿಜೆಪಿ ಮುಖಂಡ ಶೇಖರ್ ಮನೆ ಮೇಲೆ ದಾಳಿ ಮಾಡಿದ್ದಾರೆನ್ನಲಾಗಿದೆ. ಕಲ್ಲು ತೂರಾಟಕ್ಕೆ ಮನೆಯ ಕಿಟಕಿ ಮತ್ತು ಕಾರಿನ ಗಾಜು ಪುಡಿ ಪುಡಿಯಾಗಿದ್ದು, ಬೈಕ್ ಸಹ ಜಖಂಗೊಂಡಿದೆ. ಕಲ್ಲಿನ ತೂರಾಟಕ್ಕೆ … Continue reading ಹಾಸನದಲ್ಲಿ ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಜೆಡಿಎಸ್ ಬೆಂಬಲಿಗರಿಂದ ಕಲ್ಲು ತೂರಾಟ..!
Copy and paste this URL into your WordPress site to embed
Copy and paste this code into your site to embed