ದೀದಿ ನಾಡಲ್ಲಿ ಭುಗಿಲೆದ್ದ ಘರ್ಷಣೆ; ನಬನ್ನಾ ಚಲೋ ತಡೆದ ಪೊಲೀಸರ ವಿರುದ್ಧ ಬಿಜೆಪಿ ಆಕ್ರೋಶ

ಕೋಲ್ಕತ್ತ: ನಗರದ ಕೆಲವು ಭಾಗಗಳು ಮತ್ತು ಹೌರಾ ಜಿಲ್ಲೆಯ ಸುತ್ತಮುತ್ತಲ ಪ್ರದೇಶಗಳು ಇಂದು ಅಕ್ಷರಶಃ ಯುದ್ಧ ವಲಯಗಳಾಗಿ ಬದಲಾಗಿವೆ. ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಮತ್ತು ಪೊಲೀಸರ ನಡುವೆ ದೊಡ್ಡ ಘರ್ಷಣೆಯೇ ನಡೆದಿದೆ. ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ರಸ್ತೆ ತೂರಾಟ, ಕಲ್ಲು ತೂರಾಟ ನಡೆಸಿದ್ದಾರೆ. ಟೈರ್​ಗಳನ್ನು ಸುಟ್ಟು ಆಕ್ರೋಶ ಹೊರಹಾಕಿದ್ದಾರೆ.  ಇದನ್ನೂ ಓದಿ: ಮೋಸ್ಟ್​ ಡೇಂಜರಸ್​ ಟಾಪ್​ 10 ಸೆಲೆಬ್ರಿಟಿಗಳಿವರು- ಇವರಿಗಾಗಿ ಸದಾ ಹುಡುಕಾಟ… ಪಶ್ಚಿಮ ಬಂಗಾಳದಲ್ಲಿ ಪದೇಪದೆ ಬಿಜೆಪಿ ಕಾರ್ಯಕರ್ತರು ಹತ್ಯೆಗೀಡಾಗುತ್ತಿದ್ದಾರೆ..ಅದಕ್ಕೆ ಟಿಎಂಸಿ … Continue reading ದೀದಿ ನಾಡಲ್ಲಿ ಭುಗಿಲೆದ್ದ ಘರ್ಷಣೆ; ನಬನ್ನಾ ಚಲೋ ತಡೆದ ಪೊಲೀಸರ ವಿರುದ್ಧ ಬಿಜೆಪಿ ಆಕ್ರೋಶ