‘ನಾ ನಿನ್ನ ಮದ್ವೆ ಆಗಲ್ಲ’ ಎಂದಿದ್ದೇ ದ್ವಿತೀಯ ಪಿಯು ವಿದ್ಯಾರ್ಥಿನಿ ಮಾಡಿದ ತಪ್ಪಾ?

ರಾಂಚಿ: ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಳು ಎಂಬ ಕಾರಣಕ್ಕೆ 12 ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ದುಷ್ಕರ್ಮಿಯೋರ್ವ ಚಾಕುವಿನಿಂದ 8ಕ್ಕೂ ಹೆಚ್ಚು ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್​ನ ರಾಂಚಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಖುಷ್ಬೂ ಕಾಕಾ ಎಂದು ಗುರುತಿಸಲಾಗಿದ್ದು, ಆರೋಪಿ ಅರ್ಜುನ್​ ಓರಾನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ರಾಂಚಿ ಗ್ರಾಮಾಂತರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ನೌಶಾದ್​ ಆಲಂ ಸುರೇಶ್​ ಕಾಕಾ ಹಾಗೂ ದಿನಿಯಾ ದಂಪತಿಯ ಪುತ್ರಿ ಖುಷ್ಬೂ ಹಾಗು ಆರೋಪಿ … Continue reading ‘ನಾ ನಿನ್ನ ಮದ್ವೆ ಆಗಲ್ಲ’ ಎಂದಿದ್ದೇ ದ್ವಿತೀಯ ಪಿಯು ವಿದ್ಯಾರ್ಥಿನಿ ಮಾಡಿದ ತಪ್ಪಾ?