ತಕ್ಷಣವೇ ಜಾಹೀರಾತು ಪ್ಲೆಕ್ಸ್ ತೆರವುಗೊಳಿಸಿ

Clear Ad Plex immediately

ಮುದ್ದೇಬಿಹಾಳ : ಪಟ್ಟಣದ ಪ್ರಮುಖ ರಸ್ತೆಗಳ ಡಿವೈಡರ್‌ನಲ್ಲಿರುವ ವಿದ್ಯುತ್ ಕಂಬಗಳಿಗೆ ಜಾಹೀರಾತು ಪ್ಲೆಕ್ಸ್ ಅಳವಡಿಸಿರುವುದನ್ನು ತೆರವುಗೊಳಿಸುವಲ್ಲಿ ವಿಫಲವಾಗಿರುವ ಪುರಸಭೆ ಮುಖ್ಯಾಧಿಕಾರಿ ಮಲ್ಲನ ಗೌಡ ಬಿರಾದಾರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಎಸ್‌ಪಿ ಟಿ. ಮಲ್ಲೇಶ ಸೂಚಿಸಿದ ಘಟನೆ ಸೋಮವಾರ ಜರುಗಿದ ತಾಲೂಕು ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ನಡೆಯಿತು.

ಈ ಕುರಿತು ಲೋಕಯುಕ್ತರು ಮಲ್ಲನ ಗೌಡ ಬಿರಾದಾರ ಅವರಿಗೆ ಪ್ರಶ್ನಿಸಿದಾಗ, ತಕ್ಷಣ ತೆರವುಗೊಳಿಸುವುದಾಗಿ ತಿಳಿಸಿದರು.

ನಂತರ ಲೋಕಾಯುಕ್ತ ಎಸ್‌ಪಿ ಟಿ.ಮಲ್ಲೇಶ ಮಾತನಾಡಿ, ಪ್ರತಿ ವಾರ್ಡ್‌ನಲ್ಲಿ ಸ್ಯಾನಿಟೈಜೇಶನ್ ಪ್ರೋಗ್ರಾಮ್ ಹಮ್ಮಿಕೊಳ್ಳಬೇಕು. ತ್ಯಾಜ್ಯ ಸಂಗ್ರಹಣ ವಾಹನಕ್ಕೆ ಕಸ ಕೊಡದೆ ಇರುವವರನ್ನು ಗುರುತಿಸಿ ಮೊದಲು ಮನವೊಲಿಸಿ, ನಂತರ ಎಚ್ಚರಿಕೆ ನೀಡಿ. ಆದರೂ ಸುಧಾರಣೆ ಕಂಡು ಬರದಿದ್ದರೆ ಕ್ರಮ ಜರುಗಿಸಿ ಎಂದು ಸೂಚನೆ ನೀಡಿದರು.

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…