ಮೂರನೇ ಅಲೆ ಕರ್ನಾಟಕದ ಬಾಗಿಲಿಗೆ ಬಂದು ನಿಂತಿದೆ: ಡಾ. ಸಿ.ಎನ್. ಮಂಜುನಾಥ್

ಬೆಂಗಳೂರು: ಕರೊನಾ ಮೂರನೇ ಅಲೆ ಇನ್ನೂ ಕರ್ನಾಟಕವನ್ನು ಪ್ರವೇಶಿಸಿಲ್ಲ. ರಾಜ್ಯದ ಗಡಿ ಭಾಗದ ಕೆಲವು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿನ ಏರಿಕೆಯಾಗಿದೆ ಅಷ್ಟೆ. ಆದರೆ ಮೂರನೇ ಅಲೆಯನ್ನು ಬರದಂತೆ ತಡೆಯುವುದು ಜನರ ಕೈಯಲ್ಲೇ ಇದೆ ಎಂದು ಜಯದೇವ ಹೃದ್ರೋಗ ಸಂಸ್ಥೆ ಮುಖ್ಯಸ್ಥ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಕ್ಲಬ್‌ಹೌಸ್‌ನ ‘ವಿಜಯವಾಣಿ ಕ್ಲಬ್’ನಲ್ಲಿ ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್ ವತಿಯಿಂದ ಆಯೋಜಿಸಲಾಗಿದ್ದ ‘ಆರೋಗ್ಯ ಚಿಂತನ’ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘‘ಕರೊನಾ ಮೂರನೇ ಅಲೆ ಯಾವಾಗ ಬರಬಹುದು … Continue reading ಮೂರನೇ ಅಲೆ ಕರ್ನಾಟಕದ ಬಾಗಿಲಿಗೆ ಬಂದು ನಿಂತಿದೆ: ಡಾ. ಸಿ.ಎನ್. ಮಂಜುನಾಥ್