ಕೊನೆಯ ಕ್ಷಣದಲ್ಲಿ ಮಾಜಿ ಸಿಎಂ ಶೆಟ್ಟರ್​ ಭೇಟಿ ಕೈಬಿಟ್ಟ ಸಿಎಂ ಬೊಮ್ಮಾಯಿ!

ಹುಬ್ಬಳ್ಳಿ: ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದ ವಿಚಾರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೀಡಿರುವ ಹೇಳಿಕೆ ಹಿನ್ನೆಲೆಯಲ್ಲಿ ಸಾಕಷ್ಟು ಕುತೂಹಲ ಮೂಡಿದ್ದು, ಇದೀಗ ಶೆಟ್ಟರ್ ಭೇಟಿಯನ್ನು ಸಿಎಂ ಬೊಮ್ಮಾಯಿ ಕೊನೆಯ ಕ್ಷಣದಲ್ಲಿ ಕೈಬಿಟ್ಟಿರುವುದು ಮತ್ತಷ್ಟು ಕೌತುಕವನ್ನು ಸೃಷ್ಟಿಸಿದೆ. ನೆರೆ ಪರಿಸ್ಥಿತಿ ವೀಕ್ಷಣೆ ಸಲುವಾಗಿ ಉತ್ತರ ಕನ್ನಡ ಜಿಲ್ಲೆಗೆ ಪರಿಶೀಲನೆಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರನ್ನು ಭೇಟಿ ಆಗುವ ಕಾರ್ಯಕ್ರಮ ನಿಗದಿಯಾಗಿತ್ತು. ಹೀಗಾಗಿ ಸಿಎಂ ಆಗಮನದ … Continue reading ಕೊನೆಯ ಕ್ಷಣದಲ್ಲಿ ಮಾಜಿ ಸಿಎಂ ಶೆಟ್ಟರ್​ ಭೇಟಿ ಕೈಬಿಟ್ಟ ಸಿಎಂ ಬೊಮ್ಮಾಯಿ!