ಲಾಕ್​ಡೌನ್​ ಸಂಕಷ್ಟ- 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ; ಕ್ಷೌರಿಕರು, ನೇಕಾರರಿಗೆ ಬಂಪರ್​​

ಬೆಂಗಳೂರು: ಲಾಕ್​ಡೌನ್​ನಿಂದ ಸಂಕಷ್ಟಪಡುತ್ತಿರುವ 1 ಲಕ್ಷಕ್ಕೂ ಅಧಿಕ ಕಾರ್ಮಿಕರನ್ನು ಅವರ ಊರುಗಳಿಗೆ ಕಳಿಸಿಕೊಟ್ಟಿದ್ದೇವೆ. ಎಲ್ಲ ವರ್ಗದವರಿಗೂ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಆದರೂ ಜನರ ನೆರವಿಗೆ ಬಂದಿದ್ದೇವೆ. ಹಾಗೇ ಕರೊನಾ ಸಂಕಷ್ಟ ಪರಿಹಾರಕ್ಕಾಗಿ 1610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್​ ಬಿಡುಗಡೆ ಮಾಡುತ್ತಿದ್ದೇವೆ ತಿಳಿಸಿದರು. ದೇಶದಲ್ಲಿ ಯಾವ ರಾಜ್ಯದಲ್ಲೂ ಇಷ್ಟು ಪ್ಯಾಕೇಜ್​ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಹೇಳಿದರು. ಇದನ್ನೂ ಓದಿ: … Continue reading ಲಾಕ್​ಡೌನ್​ ಸಂಕಷ್ಟ- 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ; ಕ್ಷೌರಿಕರು, ನೇಕಾರರಿಗೆ ಬಂಪರ್​​