ಲಾರಿಯೊಳಕ್ಕೇ ಸಿಲುಕಿತು ಅರ್ಧ ಕಾರು, 6 ಮಂದಿ ಸ್ಥಳದಲ್ಲೇ ಸಾವು: ಭೀಕರತೆಗೆ ಎದೆ ನಲುಗಿತು ಎಂದ ಸಿಎಂ, ಪರಿಹಾರ ಘೋಷಣೆ

ಕೊಪ್ಪಳ: ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ್ದಾರೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಅಪ್ಪಳಿಸಿದ ಕಾರಿನ ಅರ್ಧ ಭಾಗ ಲಾರಿಯೊಳಕ್ಕೇ ಸಿಲುಕಿಕೊಂಡಿದ್ದು, ಶವಗಳನ್ನು ಹೊರತೆಗೆಯುವುದೇ ಹರಸಾಹಸವಾಗಿ ಪರಿಣಮಿಸಿತ್ತು. ಇದನ್ನೂ ಓದಿ: ಹೊಡೆಯುವುದಾದ್ರೆ ಹೊಡೆಯಿರಿ, ಕಡ್ಡಾಯವಾಗಿ ಬಿಲ್ ಕಟ್ಟಿಸಿಕೊಳ್ಳಿ ಅಂದಿದ್ದಾರೆ; ‘ಗ್ಯಾರಂಟಿ’ ತಂದಿಟ್ಟ ಫಜೀತಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಲಾರಿ ಹಾಗೂ ಕಾರು ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, … Continue reading ಲಾರಿಯೊಳಕ್ಕೇ ಸಿಲುಕಿತು ಅರ್ಧ ಕಾರು, 6 ಮಂದಿ ಸ್ಥಳದಲ್ಲೇ ಸಾವು: ಭೀಕರತೆಗೆ ಎದೆ ನಲುಗಿತು ಎಂದ ಸಿಎಂ, ಪರಿಹಾರ ಘೋಷಣೆ