ರಾಜ್ಯದಲ್ಲಿ ಹೆಚ್ಚಾದ ಕರೊನಾ ಆತಂಕ; ಸಿಎಂ ಸಭೆಯಲ್ಲಿ ಹೊರಬಿತ್ತು ಹೊಸ ಗೈಡ್ಲೈನ್ಸ್: ಇಲ್ಲಿದೆ ವಿವರ…
ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ಹೆಚ್ಚಳದ ಜತೆಗೆ ಕರೊನಾ ರೂಪಾಂತರಿ ಒಮಿಕ್ರೋನ್ ಭೀತಿಯೂ ಉಂಟಾಗಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್-19 ನಿಯಂತ್ರಣ ಸಂಬಂಧ ವಿಶೇಷ ಸಭೆ ನಡೆಸಲಾಗಿದೆ. ಕರೊನಾ ಪ್ರಕರಣಗಳ ನಿಯಂತ್ರಣ ಹಾಗೂ ಸೋಂಕು ತಡೆ ಸಲುವಾಗಿ ಸಭೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದ್ದು, ಪ್ರಮುಖ ನಿರ್ಧಾರಗಳ ವಿವರ ಇಂತಿದೆ. ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವುದು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ … Continue reading ರಾಜ್ಯದಲ್ಲಿ ಹೆಚ್ಚಾದ ಕರೊನಾ ಆತಂಕ; ಸಿಎಂ ಸಭೆಯಲ್ಲಿ ಹೊರಬಿತ್ತು ಹೊಸ ಗೈಡ್ಲೈನ್ಸ್: ಇಲ್ಲಿದೆ ವಿವರ…
Copy and paste this URL into your WordPress site to embed
Copy and paste this code into your site to embed