15 ತಿಂಗಳ ಮಗು ಸಲುವಾಗಿ ಪ್ರಧಾನಿಗೆ ಮನವಿ ಮಾಡಿಕೊಂಡ ಸಿಎಂ!
ಬೆಂಗಳೂರು: ರಾಜ್ಯದ ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ಪ್ರಧಾನಮಂತ್ರಿಯವರಲ್ಲಿ ಕೆಲವೊಮ್ಮೆ ಮನವಿ ಮಾಡಿಕೊಳ್ಳುವುದಿರುತ್ತದೆ. ಆದರೆ ಈ ಸಲ ಒಂದು ವಿಶೇಷ ಕಾರಣಕ್ಕಾಗಿ ಪ್ರಧಾನಿ ಮೋದಿಯವರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿನ 15 ತಿಂಗಳ ಮಗುವೊಂದರ ಚಿಕಿತ್ಸೆಗಾಗಿ ಔಷಧಕ್ಕೆ ಸಂಬಂಧಿಸಿದಂತೆ ಆಮದು ಸುಂಕ ವಿನಾಯಿತಿ ನೀಡುವಂತೆ ಸಿದ್ದರಾಮಯ್ಯ ಅವರು ಪ್ರಧಾನಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ ಏನು ಹೇಳುತ್ತದೆ? … Continue reading 15 ತಿಂಗಳ ಮಗು ಸಲುವಾಗಿ ಪ್ರಧಾನಿಗೆ ಮನವಿ ಮಾಡಿಕೊಂಡ ಸಿಎಂ!
Copy and paste this URL into your WordPress site to embed
Copy and paste this code into your site to embed