ಏಳನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ; ಮೂವರು ಸದಸ್ಯರ ನೇಮಕ..
ಬೆಂಗಳೂರು: ಏಳನೇ ವೇತನ ಆಯೋಗ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅನುಮೋದನೆ ನೀಡಿದ್ದು, ಕೆ.ಸುಧಾಕರ್ ರಾವ್ ಅಧ್ಯಕ್ಷತೆಯ ಆಯೋಗಕ್ಕೆ ಮೂವರು ಸದಸ್ಯರನ್ನೂ ನೇಮಕ ಮಾಡಲಾಗಿದೆ. ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ಅಧ್ಯಕ್ಷತೆಯ ವೇತನ ಆಯೋಗಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಬಿ. ರಾಮಮೂರ್ತಿ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಪ್ರಧಾನ ನಿರ್ದೇಶಕ ಶ್ರೀಕಾಂತ್ ಬಿ. ವನಹಳ್ಳಿ ಮತ್ತು ಮೂಲಸೌಕರ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಸದಸ್ಯರನ್ನಾಗಿ … Continue reading ಏಳನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ; ಮೂವರು ಸದಸ್ಯರ ನೇಮಕ..
Copy and paste this URL into your WordPress site to embed
Copy and paste this code into your site to embed