ಅಧಿಕಾರಿಗಳು ಲಂಚ ಕೇಳಿದ್ರೆ ಕೊಡಿ, ನಂತರ ಈ ಕೆಲಸ ಮಾಡಿ ಎಂದ ದೆಹಲಿ ಸಿಎಂ!

ಪಂಜಾಬ್: ಯಾರಾದ್ರೂ ನಿಮ್ಮ ಹತ್ತಿರ ಲಂಚ ಕೇಳಿದಾಗ ಇಲ್ಲ ಎಂದು ಹೇಳಬೇಡಿ ಎಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಸಾರ್ವಜನಿಕರಿಗೆ ಒಂದು ಉಪಾಯ ಹೇಳಿದ್ದಾರೆ. ಪಂಜಾಬ್​​ನಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ನೂತನ ಸಿಎಂ ಭಗವಂತ್ ಮಾನ್​ ಮಹತ್ವದ ನಿರ್ಧಾರ ಕೈಗೊಂಡಿದ್ದು, ಭ್ರಷ್ಟಾಚಾರ ತಡೆ ಸಂಬಂಧ ಸಹಾಯವಾಣಿ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಕೂಡಾ ಮಾತನಾಡಿದ್ದಾರೆ. ಲಂಚ ಕೇಳುವರಿಗೆ ಇಲ್ಲ ಎನ್ನದೆ ಹಣ ನೀಡಿ, ಅವರಿಗೆ ಹಣ ನೀಡಿದ ಸಂಭಾಷಣೆ … Continue reading ಅಧಿಕಾರಿಗಳು ಲಂಚ ಕೇಳಿದ್ರೆ ಕೊಡಿ, ನಂತರ ಈ ಕೆಲಸ ಮಾಡಿ ಎಂದ ದೆಹಲಿ ಸಿಎಂ!