ದೆಹಲಿಗೆ ತೆರಳಿದ ಸಿಎಂ: ಎಲೆಕ್ಷನ್ ತಯಾರಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ
ಬೆಳಗಾವಿ: ಬೆಳಗಾವಿ ವಿಧಾನ ಮಂಡಲ ಅಧಿವೇಶನ ಫಲಪ್ರದ ಆಗಬೇಕು. ಉತ್ತರ ಕರ್ನಾಟಕದ ಬಗ್ಗೆ ಸಮಗ್ರ ಚರ್ಚೆ ಆಗಬೇಕು. ಯಾವುದೇ ವಿಚಾರವನ್ನೂ ಕೂಡ ಚರ್ಚೆ ಮಾಡಲು ನಾವು ಸಿದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದೆಹಲಿಗೆ ತೆರಳುವುದಕ್ಕೂ ಮುನ್ನ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ದೆಹಲಿಗೆ ಹೋಗುತ್ತಿದ್ದೇನೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಈ ಸಭೆಯಲ್ಲಿ ಜೆ.ಪಿ.ನಡ್ಡಾ, ಅಮೀತ ಶಾ ಅವರು ಭಾಗವಹಿಸುತ್ತಿದ್ದಾರೆ. ಚುನಾವಣಾ ತಯಾರಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗುತ್ತದೆ. … Continue reading ದೆಹಲಿಗೆ ತೆರಳಿದ ಸಿಎಂ: ಎಲೆಕ್ಷನ್ ತಯಾರಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ
Copy and paste this URL into your WordPress site to embed
Copy and paste this code into your site to embed