The Kashmir Filesಗೆ ತೆರಿಗೆ ವಿನಾಯತಿ ನೀಡಿದ ಸಿಎಂ, ಸ್ಪೀಕರ್ ವತಿಯಿಂದ ಸಚಿವರು-ಶಾಸಕರಿಗೆ ಸ್ಪೆಷಲ್ ಶೋ!
ಬೆಂಗಳೂರು: 1990 ರಲ್ಲಿ ಕಾಶ್ಮೀರಿ ಪಂಡಿತರ ನರಮೇಧದ ಕಥೆಯನ್ನು ಆಧರಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆಯೇ ಸದ್ಯ ಇಡೀ ಭಾರತ ದೇಶದಲ್ಲಿ ಮಾತುಕತೆ ನಡೆಯುತ್ತಿದೆ. ಈ ಸಿನಿಮಾ ತೆರೆಗಪ್ಪಳಿಸಿದ ಎರಡೇ ದಿನಕ್ಕೆ ದೇಶಾದ್ಯಂತ ಹಲವು ದಾಖಲೆಗಳನ್ನು ಮುರಿದಿದೆ. ಹೌದು, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಸದ್ಯ ಅತ್ಯುತ್ತಮ ಪ್ರದರ್ಶನ ಕಾಣುತ್ತಿದ್ದು ಬಹುತೇಕ ಸಿನಿತಾರೆಯರು, ಸೆಲೆಬ್ರಿಟಿಗಳು, ಜನಸಾಮಾನ್ಯರು, ಸಿನಿ ವಿಮರ್ಶಕರು ಮೆಚ್ಚುಗೆ ಸೂಚಿಸಿದ್ದಾರೆ. ಇನ್ನು, ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Continue reading The Kashmir Filesಗೆ ತೆರಿಗೆ ವಿನಾಯತಿ ನೀಡಿದ ಸಿಎಂ, ಸ್ಪೀಕರ್ ವತಿಯಿಂದ ಸಚಿವರು-ಶಾಸಕರಿಗೆ ಸ್ಪೆಷಲ್ ಶೋ!
Copy and paste this URL into your WordPress site to embed
Copy and paste this code into your site to embed