More

    ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡೋ “ಮುಖ್ಯಮಂತ್ರಿ ರೈತ ವಿದ್ಯಾನಿಧಿ” ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ “ಮುಖ್ಯಮಂತ್ರಿ ರೈತ ವಿದ್ಯಾನಿಧಿ” ಯೋಜನೆಗೆ ಚಾಲನೆ ನೀಡಿದರು.

    ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಖಾತೆಗೆ ನೇರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದರು.

    ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ವಿದ್ಯಾರ್ಥಿ ವೇತನ ವಿತರಿಸಿದರು. ಕೃಷಿ ಸಚಿವ ಬಿ.ಸಿ. ಪಾಟೀಲ, ಸಚಿವ ಸಂಪುಟದ ಇತರ ಸದಸ್ಯರಾದ ಪ್ರಭು ಚೌವ್ಹಾಣ್, ಎನ್. ಮುನಿರತ್ನ, ಬಿ.ಸಿ. ನಾಗೇಶ್, ಸಾವಯವ ಕೃಷಿ ಕುರಿತ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ಎ.ಎಸ್. ಆನಂದ್, ಸಂಸದರು, ಶಾಸಕರು ಸಮಾರಂಭದಲ್ಲಿ ಭಾಗವಹಿಸಿದ್ದರು.

    ಐಎಎಸ್​ ಅಧಿಕಾರಿಗಳು vs ರಾಜಕಾರಣಿಗಳು: ರೋಹಿಣಿ ಸಿಂಧೂರಿ, ಮನೀಶ್​ ಮೌದ್ಗಿಲ್ ವಿರುದ್ಧ ವಾಗ್ದಾಳಿ

    ಲಾಟರಿ ಮೂಲಕ ಇಬ್ಬರ ಪ್ರೇಯಸಿಯರಲ್ಲಿ ಒಬ್ಬಳ ಆಯ್ಕೆ! ಮೋಸ ಹೋದ ಯುವತಿ ಹೇಳಿದ್ದೇನು?

    ಭಾರತೀಯ ಅಂಚೆಯಿಂದ ಕಿಚ್ಚನಿಗೆ ಬಹು ದೊಡ್ಡ ಗೌರವ: ಮೈ ಸ್ಟಾಂಪ್ ಮೇಲೆ ವಿಕ್ರಾಂತ್​ ರೋಣನ ಭಾವ ಚಿತ್ರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts