ಮಾಜಿ ಸಿಎಂ ಸಿದ್ದು ವಿರುದ್ಧ ಬ್ರಹ್ಮಾಸ್ತ್ರ ಬಿಟ್ಟ ಮುಖ್ಯಮಂತ್ರಿ ಬೊಮ್ಮಾಯಿ!

ಬೆಂಗಳೂರು: ಚುನಾವಣೆ ಇನ್ನೇನು ಹತ್ತಿರದಲ್ಲೇ ಇದ್ದು ಅದಕ್ಕೆ ತಕ್ಕಂತೆ ರಾಜಕೀಯ ಬೆಳವಣಿಗೆಗಳು ಕ್ಷಿಪ್ರವಾಗಿ ನಡೆಯುತ್ತಿವೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬ್ರಹ್ಮಾಸ್ತ್ರವನ್ನೇ ಪ್ರಯೋಗಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ವ್ಯವಸ್ಥೆ ಸಾಮಾನ್ಯರಿಗೆ ತಲುಪಲು ತಂತ್ರಜ್ಞಾನ-ಸೇವಾ ಮನೋಭಾವ ಅಗತ್ಯ: ಸಿಎಂ ಬೊಮ್ಮಾಯಿ ಚುನಾವಣೆ ಹತ್ತಿರದಲ್ಲಿದೆ ಎನ್ನುವಾಗಲೇ ಸಿದ್ದರಾಮಯ್ಯ ವಿರುದ್ಧ 8 ಸಾವಿರ ಕೋಟಿ ರೂ.ಯ ಗಂಭೀರ ಆರೋಪವನ್ನು ಮಾಡಲಾಗಿದೆ. ಇದೀಗ ಅರ್ಕಾವತಿ ರಿಡೋ‌ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧದ ವರದಿಯನ್ನು ಸಿಎಂ ಬಹಿರಂಗಗೊಳಿಸಿದ್ದಾರೆ. ಅರ್ಕಾವತಿ ಪ್ರಕರಣಕ್ಕೆ … Continue reading ಮಾಜಿ ಸಿಎಂ ಸಿದ್ದು ವಿರುದ್ಧ ಬ್ರಹ್ಮಾಸ್ತ್ರ ಬಿಟ್ಟ ಮುಖ್ಯಮಂತ್ರಿ ಬೊಮ್ಮಾಯಿ!