ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ರಾಜ್ಯ ಬಜೆಟ್ನಲ್ಲಿ ನೀಡಿರುವ ಅನುದಾನಗಳು ವಿವರ ಹೀಗಿದೆ…
ಬೆಂಗಳೂರು: ಸಿಎಂ ಆಗಿ ಚೊಚ್ಚಲ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಕ್ಷೇತ್ರಕ್ಕೆ ನೀಡಿದ ಅನುದಾನದ ಸಮಗ್ರ ವಿವರ ಈ ಕೆಳಕಂಡಂತಿದೆ. ಕೃಷಿ ಮತ್ತು ಪೂರಕ ಚಟುವಟಿಕೆಗಳು ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಅನುಗುಣವಾಗಿ ರೈತರ ಆದಾಯವೂ ಚ್ಚಳವಾಗಬೇಕು. ಪ್ರಧಾನಿ ನರೇಂದ್ರಮೋದಿಯವರ ಕನಸಿನಂತೆ, ತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ರೈತರ ದಾಯ ದ್ವಿಗುಣಗೊಳಿಸಲು ನಮ್ಮ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಕೃಷಿ ಕ್ಷೇತ್ರದ ಸುಧಾರಣೆಗಾಗಿ ಹಾಗೂ ಕೃಷಿಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ರೈತರ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್, … Continue reading ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ರಾಜ್ಯ ಬಜೆಟ್ನಲ್ಲಿ ನೀಡಿರುವ ಅನುದಾನಗಳು ವಿವರ ಹೀಗಿದೆ…
Copy and paste this URL into your WordPress site to embed
Copy and paste this code into your site to embed