ಯಾರೇ ಸೇರಿಕೊಂಡರೂ ಸ್ವಂತ ಬಲ ಇದ್ದರೆ ಸಿದ್ದರಾಮಯ್ಯ ಗೆಲ್ಲುತ್ತಾರೆ: ಸಿಎಂ ಬೊಮ್ಮಾಯಿ

ಬೆಂಗಳೂರು: ವರುಣಾದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಒಳಮೈತ್ರಿ ಮಾಡಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಈ ವಿಚಾರವಾಗಿ ಸಿಎಂ ಬೊಮ್ಮಾಯಿ ಪ್ರತ್ಯುತ್ತರ ನೀಡಿದ್ದಾರೆ. ಸಿದ್ದರಾಮಯ್ಯಗೆ ಸಿಎಂ ಕೌಂಟರ್ ನೀಡಿದ್ದು “ಎಲ್ಲ ಅಭ್ಯರ್ಥಿಗಳೂ ತಾವೇ ಗೆಲ್ಬೇಕು ಅಂತ ಚುನಾವಣೆಯಲ್ಲಿ ನಿಲ್ಲುವುದು. ಸಿದ್ದರಾಮಯ್ಯಗೆ ಈಗ ಭಯ ಹುಟ್ಟಿಕೊಂಡಿದೆ. ಒಳ ಮೈತ್ರಿನಾ, ಹೊರ ಮೈತ್ರಿನಾ ಅಂತ ಮಾತಾಡ್ತಿದಾರೆ. ಅಲ್ಲಿ ಎಲ್ಲ ಪಕ್ಷಗಳಿಂದಲೂ ಅಭ್ಯರ್ಥಿಗಳು ಫಿಕ್ಸ್ ಆಗಿದಾರೆ.  “ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಜೆಡಿಎಸ್ ಒಳ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ನಾನು ಹೇಳಲ್ಲ”  ಅವರಿಗೆ ಭಯ ಬಂದಿದೆ, … Continue reading ಯಾರೇ ಸೇರಿಕೊಂಡರೂ ಸ್ವಂತ ಬಲ ಇದ್ದರೆ ಸಿದ್ದರಾಮಯ್ಯ ಗೆಲ್ಲುತ್ತಾರೆ: ಸಿಎಂ ಬೊಮ್ಮಾಯಿ