ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಮನೆಗೆ ಕಳಿಸುವುದು ಗ್ಯಾರಂಟಿ: ಸಿಎಂ ಬೊಮ್ಮಾಯಿ ವಾಗ್ದಾಳಿ
ಬೆಂಗಳೂರು: ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಅನ್ಯಾಯ, ಅಧರ್ಮ, ಈ ಪಕ್ಷವನ್ನು ಶಾಶ್ವತವಾಗಿ ಅಳಿಸಿ ಹಾಕಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಾಗ್ದಾಳಿ ನಡೆಸಿದರು. ಇಂದು ಯಲಹಂಕದಲ್ಲಿ ಜಯವಾಹಿನಿ ಚುನಾವಣಾ ಯಾತ್ರೆ ಆರಂಭಿಸಿದ ಸಿಎಂ ಬೊಮ್ಮಾಯಿ ಎಸ್. ಆರ್. ವಿಶ್ವನಾಥ್ ಪರ ಭರ್ಜರಿ ಪ್ರಚಾರ ನಡೆಸಿದರು. ಇದನ್ನೂ ಓದಿ: ಸುಲಭವಾಗಿ ಗೆಲ್ಲುವ ಕ್ಷೇತ್ರದಲ್ಲಿ ಜೆಡಿಎಸ್ಗೆ ಬಿಕ್ಕಟ್ಟು: ಈ ಎರಡು ಕ್ಷೇತ್ರಗಳಲ್ಲಿ ಈಗ ತ್ರಿಕೋನ ಕದನ ಬೆಂಗಳೂರಿನ ಮುತ್ತು ಬರುವ ದಿನಗಳಲ್ಲಿ ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗುವ ಕ್ಷೇತ್ರ ಯಲಹಂಕ. … Continue reading ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಮನೆಗೆ ಕಳಿಸುವುದು ಗ್ಯಾರಂಟಿ: ಸಿಎಂ ಬೊಮ್ಮಾಯಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed