More

    ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ

    ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ರಾಜ್ಯಕ್ಕೆ ಬರಬೇಕಾಗಿರುವ ಜಿ.ಎಸ್.ಟಿ. ಪರಿಹಾರ ಬಿಡುಗಡೆ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ವಿಷಯಗಳ ಕುರಿತು ಚರ್ಚಿಸಿದರು ಎನ್ನಲಾಗಿದೆ.

    ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಬೊಮ್ಮಾಯಿ ಅವರು, ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಷಾ ಮತ್ತಿತರ ಸಚಿವರನ್ನು ಭೇಟಿಯಾಗಿದ್ದಾರೆ. ಬಿಜೆಪಿಯ ಇತರ ವರಿಷ್ಠ ನಾಯಕರನ್ನು ಕೂಡ ಈ ಸಮಯದಲ್ಲಿ ಭೇಟಿ ಮಾಡುತ್ತಿದ್ದಾರೆ.

    ಡಿಸ್ಕಸ್​ ಥ್ರೋ: ಅಂತಿಮ ಸುತ್ತಿಗೆ ಭಾರತದ ಕಮಲ್​ಪ್ರೀತ್ ಕೌರ್!

    ಸರ್ಕಾರ ಲೈಸೆನ್ಸ್​ ಪಡೆದಿದೆಯೇ? ಸುಪ್ರೀಂ ಅಂಗಳಕ್ಕೆ ಪೆಗಾಸಸ್ ಪ್ರಕರಣ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts